25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

ಮಿತ್ತಬಾಗಿಲು : ಇಲ್ಲಿಯ ಬೊಟ್ಟು ಮನೆ ನಿವಾಸಿ ಗೋಪಾಲಕೃಷ್ಣ ಹಾಗೂ ನಂದಿನಿ ದಂಪತಿಯ ಪುತ್ರ ಪುನೀತ್ ಕುಮಾರ್ ಇವರು ಭಾರತೀಯ ಭೂ ಸೇನೆಗೆ ಆಯ್ಕೆಯಾಗಿರುತ್ತಾರೆ.

ಇವರು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಮುಂಡಾಜೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಗಿಸಿದ್ದು ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯಲ್ಲಿ ಪದವಿಪೂರ್ವ ವಿದ್ಯಾಭ್ಯಾಸವನ್ನು ಮುಗಿಸಿ ನಂತರದಲ್ಲಿ ದ್ವಿತೀಯ ಪದವಿ ಶಿಕ್ಷಣವನ್ನು ಎಸ್‌.ಡಿ.ಎಂ. ನಲ್ಲಿ ಪೂರ್ಣಗೊಳಿಸಿರುತ್ತಾರೆ.

Related posts

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬಳಂಜ: ಆನೆಪಿಲ ಚಂದ್ರಾವತಿಯಮ್ಮ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ: ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪ.ಪೂ. ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya
error: Content is protected !!