25.4 C
ಪುತ್ತೂರು, ಬೆಳ್ತಂಗಡಿ
September 11, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟರ ಸಂಘ ಉಜಿರೆ ವಲಯ ಪದಾಧಿಕಾರಿಗಳ ಆಯ್ಕೆ

ಉಜಿರೆ: ಬಂಟರ ಯಾನೆ ನಾಡವರ ಸಂಘ (ರಿ )ಬೆಳ್ತಂಗಡಿ , ಬಂಟರ ಸಂಘ ಉಜಿರೆ ವಲಯದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ಥೀಚೆಗೆ ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನಡೆದ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಸಲಾಯಿತು.

ಬಂಟರ ಸಂಘ ಉಜಿರೆ ವಲಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಪವಿತ್ರ ಸುಕುಮಾರ್ ಶೆಟ್ಟಿ ಮತ್ತು ವಿಜಯಕುಮಾರ್ ರೈ ,ಕಾರ್ಯದರ್ಶಿಯಾಗಿ ಅಜಿತ್ ಶೆಟ್ಟಿ ಕುಂಜರ್ಪ, ಕೋಶಾಧಿಕಾರಿಯಾಗಿ ಸಂತೋಷಕುಮಾರ್ ಶೆಟ್ಟಿ ,ಉಜಿರೆ ಗ್ರಾಮ ಸಮಿತಿ ಅಧ್ಯಕ್ಷರಾಗಿ ಚಿತ್ರೇಶ್ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಕರುಣಾಕರ ಶೆಟ್ಟಿ ಆಯ್ಕೆಯಾದರು.

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ 14 ರಂದು ಅಪರಾಹ್ನ 3ಕ್ಕೆ ಉಜಿರೆ ಗ್ರಾ.ಪಂ.ಸಭಾಭವನದಲ್ಲಿ ನಡೆಯಲಿದೆ. ನಿವೃತ್ತ ಪ್ರಾಂಶುಪಾಲ ಡಾ| ಬಿ ಎ ಕುಮಾರ ಹೆಗ್ಡೆ ದೀಪ ಪ್ರಜ್ವಲಿಸಿ ಉದ್ಘಾಟಿಸಿ, ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಪ್ರಕಾಶ್ ಶೆಟ್ಟಿ ನೊಚ್ಚ ಮತ್ತು ಉಮೇಶ್ ಶೆಟ್ಟಿ ಸ್ವಸಹಾಯ ಸಂಘಕ್ಕೆ ಚಾಲನೆ ನೀಡಲಿದ್ದಾರೆ.

Related posts

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya
error: Content is protected !!