32.2 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

ಮಿತ್ತಬಾಗಿಲು : ಇಲ್ಲಿಯ ಬೊಟ್ಟು ಮನೆ ನಿವಾಸಿ ಗೋಪಾಲಕೃಷ್ಣ ಹಾಗೂ ನಂದಿನಿ ದಂಪತಿಯ ಪುತ್ರ ಪುನೀತ್ ಕುಮಾರ್ ಇವರು ಭಾರತೀಯ ಭೂ ಸೇನೆಗೆ ಆಯ್ಕೆಯಾಗಿರುತ್ತಾರೆ.

ಇವರು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಮುಂಡಾಜೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಗಿಸಿದ್ದು ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯಲ್ಲಿ ಪದವಿಪೂರ್ವ ವಿದ್ಯಾಭ್ಯಾಸವನ್ನು ಮುಗಿಸಿ ನಂತರದಲ್ಲಿ ದ್ವಿತೀಯ ಪದವಿ ಶಿಕ್ಷಣವನ್ನು ಎಸ್‌.ಡಿ.ಎಂ. ನಲ್ಲಿ ಪೂರ್ಣಗೊಳಿಸಿರುತ್ತಾರೆ.

Related posts

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!