28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

ಬೆಳ್ತಂಗಡಿ: ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಬೆಳ್ತಂಗಡಿ ಪಿಎಂಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಗೇರುಕಟ್ಟೆ ಇಂಚರ ನಿವಾಸಿ ಅಖಿಲ್ ಕುಮಾರ್ (49ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು.

ಒರ್ವ ಅದ್ಬುತ ಕಬಡ್ಡಿ ತೀರ್ಪುಗಾರರಾಗಿ, ತರಬೇತಿದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ದೈಹಿಕ ಶಿಕ್ಷಕರಾಗಿ ಹೆಸರು ಗಳಿಸಿದ್ದರು.ರಾಜ್ಯ ಸರಕಾರಿ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿಯಾಗಿ, ತಾಲೂಕಿನ ಗ್ರೇಡ್ – 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿದರು

ಮೃತರು ಪತ್ನಿ ಶಿಕ್ಷಕಿ ಜ್ಯೋತಿ ಅಖಿಲ್ ಕುಮಾರ್, ಮಕ್ಕಳಾದ ಒರ್ವೆ ಪುತ್ರಿ, ಓರ್ವ ಪುತ್ರ, ಸಹೋದರ ಅಮರ್, ಸಹೋದರಿ ಅನಿತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಭೆ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಉಜಿರೆ: ಮನರಂಜನಾ ಕ್ಷೇತ್ರದಲ್ಲಿ ಎಐ ಬಳಕೆ ಕುರಿತು ವಿಶೇಷ ಉಪನ್ಯಾಸ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!