July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

ಬೆಳ್ತಂಗಡಿ: ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಬೆಳ್ತಂಗಡಿ ಪಿಎಂಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಗೇರುಕಟ್ಟೆ ಇಂಚರ ನಿವಾಸಿ ಅಖಿಲ್ ಕುಮಾರ್ (49ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು.

ಒರ್ವ ಅದ್ಬುತ ಕಬಡ್ಡಿ ತೀರ್ಪುಗಾರರಾಗಿ, ತರಬೇತಿದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ದೈಹಿಕ ಶಿಕ್ಷಕರಾಗಿ ಹೆಸರು ಗಳಿಸಿದ್ದರು.ರಾಜ್ಯ ಸರಕಾರಿ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿಯಾಗಿ, ತಾಲೂಕಿನ ಗ್ರೇಡ್ – 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿದರು

ಮೃತರು ಪತ್ನಿ ಶಿಕ್ಷಕಿ ಜ್ಯೋತಿ ಅಖಿಲ್ ಕುಮಾರ್, ಮಕ್ಕಳಾದ ಒರ್ವೆ ಪುತ್ರಿ, ಓರ್ವ ಪುತ್ರ, ಸಹೋದರ ಅಮರ್, ಸಹೋದರಿ ಅನಿತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

Suddi Udaya

ನರೇಂದ್ರ ಮೋದಿರವರು ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆ: ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ನೀಟ್ ಎಂದರೆ ಎಕ್ಸೆಲ್; ರಾಜ್ಯದಲ್ಲೇ ಮತ್ತೊಮ್ಮೆ ಅಗ್ರಸ್ಥಾನ – ನಿರಂತರ ಸಾಧನೆಗೆ ಸುಮಂತ್ ಕುಮಾರ್ ಜೈನ್ ಹರ್ಷ

Suddi Udaya

ಬಳಂಜ: ಆನೆಪಿಲ ಚಂದ್ರಾವತಿಯಮ್ಮ ಅಸೌಖ್ಯದಿಂದ ನಿಧನ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya
error: Content is protected !!