July 28, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟರ ಸಂಘ ಉಜಿರೆ ವಲಯ ಪದಾಧಿಕಾರಿಗಳ ಆಯ್ಕೆ

ಉಜಿರೆ: ಬಂಟರ ಯಾನೆ ನಾಡವರ ಸಂಘ (ರಿ )ಬೆಳ್ತಂಗಡಿ , ಬಂಟರ ಸಂಘ ಉಜಿರೆ ವಲಯದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ಥೀಚೆಗೆ ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನಡೆದ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಸಲಾಯಿತು.

ಬಂಟರ ಸಂಘ ಉಜಿರೆ ವಲಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಪವಿತ್ರ ಸುಕುಮಾರ್ ಶೆಟ್ಟಿ ಮತ್ತು ವಿಜಯಕುಮಾರ್ ರೈ ,ಕಾರ್ಯದರ್ಶಿಯಾಗಿ ಅಜಿತ್ ಶೆಟ್ಟಿ ಕುಂಜರ್ಪ, ಕೋಶಾಧಿಕಾರಿಯಾಗಿ ಸಂತೋಷಕುಮಾರ್ ಶೆಟ್ಟಿ ,ಉಜಿರೆ ಗ್ರಾಮ ಸಮಿತಿ ಅಧ್ಯಕ್ಷರಾಗಿ ಚಿತ್ರೇಶ್ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಕರುಣಾಕರ ಶೆಟ್ಟಿ ಆಯ್ಕೆಯಾದರು.

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ 14 ರಂದು ಅಪರಾಹ್ನ 3ಕ್ಕೆ ಉಜಿರೆ ಗ್ರಾ.ಪಂ.ಸಭಾಭವನದಲ್ಲಿ ನಡೆಯಲಿದೆ. ನಿವೃತ್ತ ಪ್ರಾಂಶುಪಾಲ ಡಾ| ಬಿ ಎ ಕುಮಾರ ಹೆಗ್ಡೆ ದೀಪ ಪ್ರಜ್ವಲಿಸಿ ಉದ್ಘಾಟಿಸಿ, ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಪ್ರಕಾಶ್ ಶೆಟ್ಟಿ ನೊಚ್ಚ ಮತ್ತು ಉಮೇಶ್ ಶೆಟ್ಟಿ ಸ್ವಸಹಾಯ ಸಂಘಕ್ಕೆ ಚಾಲನೆ ನೀಡಲಿದ್ದಾರೆ.

Related posts

ಪಡ್ಡoದಡ್ಕ ಮದರಸದಲ್ಲಿ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

Suddi Udaya
error: Content is protected !!