32.2 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

ಮಿತ್ತಬಾಗಿಲು : ಇಲ್ಲಿಯ ಬೊಟ್ಟು ಮನೆ ನಿವಾಸಿ ಗೋಪಾಲಕೃಷ್ಣ ಹಾಗೂ ನಂದಿನಿ ದಂಪತಿಯ ಪುತ್ರ ಪುನೀತ್ ಕುಮಾರ್ ಇವರು ಭಾರತೀಯ ಭೂ ಸೇನೆಗೆ ಆಯ್ಕೆಯಾಗಿರುತ್ತಾರೆ.

ಇವರು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಮುಂಡಾಜೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಗಿಸಿದ್ದು ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯಲ್ಲಿ ಪದವಿಪೂರ್ವ ವಿದ್ಯಾಭ್ಯಾಸವನ್ನು ಮುಗಿಸಿ ನಂತರದಲ್ಲಿ ದ್ವಿತೀಯ ಪದವಿ ಶಿಕ್ಷಣವನ್ನು ಎಸ್‌.ಡಿ.ಎಂ. ನಲ್ಲಿ ಪೂರ್ಣಗೊಳಿಸಿರುತ್ತಾರೆ.

Related posts

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಬಳಂಜ ಶಾಲಾ ಆಟದ ಮೈದಾನ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!