28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

ಮಿತ್ತಬಾಗಿಲು : ಇಲ್ಲಿಯ ಬೊಟ್ಟು ಮನೆ ನಿವಾಸಿ ಗೋಪಾಲಕೃಷ್ಣ ಹಾಗೂ ನಂದಿನಿ ದಂಪತಿಯ ಪುತ್ರ ಪುನೀತ್ ಕುಮಾರ್ ಇವರು ಭಾರತೀಯ ಭೂ ಸೇನೆಗೆ ಆಯ್ಕೆಯಾಗಿರುತ್ತಾರೆ.

ಇವರು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಮುಂಡಾಜೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಗಿಸಿದ್ದು ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯಲ್ಲಿ ಪದವಿಪೂರ್ವ ವಿದ್ಯಾಭ್ಯಾಸವನ್ನು ಮುಗಿಸಿ ನಂತರದಲ್ಲಿ ದ್ವಿತೀಯ ಪದವಿ ಶಿಕ್ಷಣವನ್ನು ಎಸ್‌.ಡಿ.ಎಂ. ನಲ್ಲಿ ಪೂರ್ಣಗೊಳಿಸಿರುತ್ತಾರೆ.

Related posts

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!