26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ; ಮುಂಡಾಜೆ ಗ್ರಾಮದ ಕುರುಡ್ಯ ನಿವಾಸಿ, ಪ್ರಗತಿಪರ ಕೃಷಿಕ ಸರಳ ಸಜ್ಜನಿಕೆಯ ಸ್ನೇಹ ಜೀವಿಯಾಗಿದ್ದ ಶಾಜಿ ವಾಟೆಪ್ಪಿಳ್ಳಿಲ್ (62ವ.)ಅವರು ಹೃದಯಾಘಾತದಿಂದ ಜೂ.12 ರಂದು ಸ್ವಗೃಹ ದಲ್ಲಿ ನಿಧನರಾಗಿದ್ದಾರೆ.

ಮಗ ಆಸ್ಪತ್ರೆಯಲ್ಲಿದ್ದುದರಿಂದ ಪತ್ನಿ ಅಲ್ಲಿಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಒಬ್ಬರೇ ಇದ್ದವರು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಮೃತರು ತಂದೆ ಮ್ಯಾಥ್ಯೂ ವಾಟೆಪ್ಪಿಳ್ಳಿಲ್, ತಾಯಿ ಲೀಲಾಮ್ಮ, ಪತ್ನಿ ಶೆರ್ಲಿ ಶಾಜಿ, ಮಕ್ಕಳಾದ ಅಲೆನ್ ಶಾಜಿ ಮತ್ತು ಆಲ್ಫಿ ಶಾಜಿ, ಸಹೋದರ ಸಹೋದರಿಯರಾದ ಸಿಲ್ವಿ, ರಾಯ್ ಮ್ಯಾಥ್ಯೂ, ಜೋಬಿ ಮ್ಯಾಥ್ಯೂ ಮತ್ತು ಸಜಿತ್ ಮ್ಯಾಥ್ಯೂ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ. ವಿದೇಶದಲ್ಲಿರುವ ಪುತ್ರ ಆಗಮಿಸಿದ ಬಳಿಕ ದಿನಾಂಕ ಜೂ.14 ರಂದು ಮಧ್ಯಾಹ್ನ 2 ಗಂಟೆಗೆ ಮೃತರ ಅಂತ್ಯ ಸಂಸ್ಕಾರ ವಿಧಿಗಳು ಮುಂಡಾಜೆ ಸೈಂಟ್ ಮೇರಿ ಚರ್ಚ್‌ನಲ್ಲಿ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.

Related posts

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಯಂತ್ರಗಳ ಅಳವಡಿಕೆಯಿಂದ ಪ್ರಯೋಜನ: ಪತ್ರಿಕಾಗೋಷ್ಠಿಯಲ್ಲಿ ಪುರಂದರ ದಾಸ್ ಹೇಳಿಕೆ

Suddi Udaya
error: Content is protected !!