29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಕಕ್ಕಿಂಜೆ ಎಂಜೆಎಂ ಜಮಾಅತ್ ವ್ಯಾಪ್ತಿಗೊಳಪಟ್ಟ ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ (೬೫ವ) ರವರು ಶುಕ್ರವಾರದ ಜುಮಾ ನಮಾಝ್‌ಗಾಗಿ ಹೊರಡುತ್ತಿದ್ದ ವೇಳೆ ಹೃದಯ ಬೇನೆ ಕಾಣಿಸಿಕೊಂಡು ಹಠಾತ್ ನಿಧನರಾಗಿದ್ದಾರೆ.

ಮೃತರು ಪತ್ನಿ ಖತೀಜಮ್ಮ, ಮಕ್ಕಳಾದ ಹಫೀಝ್, ಅಝರ್, ಅಶ್ರೀನಾ, ಅನೀನಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಬದ್ಯಾರ್ ಕಡೆಗೆ ಹೋಗುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ: ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

Suddi Udaya

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya
error: Content is protected !!