30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೂ. 19-20: ಬೆಂಗಳೂರು ಬಸವ ಅಕ್ಯೂ ಅಕಾಡೆಮಿ ವತಿಯಿಂದ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್ ಮತ್ತು ಮರ್ಮ ಚಿಕಿತ್ಸಾ ಕಾರ್ಯಾಗಾರ

ಬೆಂಗಳೂರು: ಬಸವ ಅಕ್ಯೂ ಅಕಾಡೆಮಿ, ಬೆಂಗಳೂರು ವತಿಯಿಂದ ಎರಡು ದಿನಗಳ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್ ಮತ್ತು ಮರ್ಮ ಚಿಕಿತ್ಸಾ ಕಾರ್ಯಗಾರ ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ ಎಂದು ಬಸವ ಅಕ್ಯೂ ಅಕಾಡೆಮಿ ಸದಸ್ಯ ಸುಕೇಶ್ ಜೈನ್ ಅಳದಂಗಡಿ ತಿಳಿಸಿದ್ದಾರೆ.

ಬಸವ ಅಕ್ಕೂ ಅಕಾಡೆಮಿ ಸಂಸ್ಥಾಪಕರಾದ ಡಾ. ಕೆ. ಬಸವರಾಜುರವರ ನೇತೃತ್ವದಲ್ಲಿ “ಮನೆ ಮನೆಯಲ್ಲೂ ವೈದ್ಯರಾಗುವ ಕನಸಿನೊಂದಿಗೆ” ಜೂ. 19 ಮತ್ತು 20 ರಂದು ಟಿ.ಇ.ಎಂ. ಕಲಿತಿರುವ ವಿದ್ಯಾರ್ಥಿಗಳಿಗಾಗಿ ಆಫ್‌ಲೈನ್‌ನಲ್ಲಿ ಎರಡು ದಿನ ನಡೆಯುವ ನೈಸರ್ಗಿಕ ಚಿಕಿತ್ಸಾ ವಿಧಾನವಾದ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್, ಮರ್ಮ ಚಿಕಿತ್ಸೆ, ಸೀಡ್ ಥೆರಪಿ, ದೇಹದ ಪ್ರಮುಖ ಅಕ್ಯೂಪ್ರೆಜರ್ ಪಾಯಿಂಟ್ ಪರಿಚಯ, ಕಲರ್ ಥೆರಪಿ, ದೇಹದಲ್ಲಿ ಎನರ್ಜಿ ಸಮತೋಲನ ಮಾಡುವುದು, ಹೃದಯ ಆರೋಗ್ಯಕ್ಕೆ ನೈಸರ್ಗಿಕ ಪರಿಹಾರಗಳ ಬಗ್ಗೆ ಚಿಕಿತ್ಸಾ ಕಾರ್ಯಗಾರವನ್ನು ಅಂಬೇಡ್ಕರ್ ಭವನ, ಮಿಲ್ಲರ್ ರಸ್ತೆ, ಭಗವಾನ್ ಮಹಾವೀರ್ ಆಸ್ಪತ್ರೆ ಹತ್ತಿರ, ವಸಂತ ನಗರ, ಬೆಂಗಳೂರಿನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಏರ್ಪಡಿಸಲಾಗಿದೆ

ಕರ್ನಾಟಕಾದ್ಯಂತ ಎಲ್ಲಾ ಜಿಲ್ಲೆಗಳಿಂದ ಆಸಕ್ತಿಯುಳ್ಳ ಟಿ.ಇ.ಎಂ. ವಿದ್ಯಾರ್ಥಿಗಳು ಈ ಕಾರ್ಯಗಾರಕ್ಕೆ ಆಗಮಿಸಿ ಕಾರ್ಯಗಾರದ ಉಪಯೋಗ ಪಡೆಯಲು ಬಸವ ಅಕ್ಯು ಅಕಾಡೆಮಿ ಕೊರುತ್ತಿದೆ. ಹೆಚ್ಚಿನ ಮಾಹಿತಿಗಾಗಿ : 9606496408, 9606496409, 8088139861 ಸಂಪರ್ಕಿಸಿ.

Related posts

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya
error: Content is protected !!