June 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರು ಬ್ಯಾರಿ ಜಮಾಅತ್ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಸವಾದ್ ಮುಹಮ್ಮದ್ ಕುಂಞ ಉಜಿರೆ

ಬೆಳ್ತಂಗಡಿ: ಬೆಂಗಳೂರು ಬ್ಯಾರಿ ಜಮಾಅತ್ ಇದರ 6ನೇ ತ್ರೈವಾರ್ಷಿಕ, ಮಹಾಸಭೆಯು ಇತ್ತೀಚೆಗೆ ಬ್ಯಾರಿ ಇಲ್ಮ್ ಸೆಂಟರ್ ಸಭಾಂಗಣದಲ್ಲಿ ಅಧ್ಯಕ್ಷ ಜನಾಬ್ ಡಾ :ಹಾಜಿ ಅಬ್ದುಲ್ ಹಮೀದ್ ರವರ ನೇತೃತ್ವದಲ್ಲಿ ನಡೆಯಿತು.

2023-2026 ರ ತ್ರೈವಾರ್ಷಿಕ ಆಯವ್ಯಯ ಲೆಕ್ಕವನ್ನು ಪ್ರಧಾನ ಕಾರ್ಯದರ್ಶಿಗಳಾದ, ಜನಾಬ್ ಹಾಜಿ ಹುಸೇನ್ ಸಿರಾಜ್ ರವರು ಮಂಡಿಸಿದರು. ಸದಸ್ಯರ ಸರ್ವಾನುಮತದ ಅನುಮೋದನೆ ಯೊಂದಿಗೆ 2026-2029ನೇ ಸಾಲಿನ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಜನಾಬ್ ಸವಾದ್ ಮುಹಮ್ಮದ್ ಕುಂಞ ಉಜಿರೆ, ಉಪಾಧ್ಯಕ್ಷರುಗಳಾಗಿ ಅಡ್ವೋಕೇಟ್ ಅಬ್ದುಲ್ ಲತೀಫ್, ಹಾಗೂ ಮುಹಮ್ಮದ್ ಯೂಸುಫ್ ಇಡ್ಯಾ, ಪ್ರಧಾನ ಕಾರ್ಯದರ್ಶಿಗಳಾಗಿ ಅಹ್ಮದ್ ಶರೀಫ್ ವಗ್ಗ, ಜೊತೆ ಕಾರ್ಯದರ್ಶಿಗಳಾಗಿ ರಿಯಾಝ್ ಮೆಲ್ಕಾರ್, ಹಾಗೂ ಹಸೈನಾರ್ ಡಿಲೈಟ್, ಕೋಶಾಧಿಕಾರಿಯಾಗಿ ರಿಝ್ವಾನ್ ಮೈಂದಾಳ ಹಾಗೂ ಪ್ರಧಾನ ಲೆಕ್ಕಪರಿಶೋಧಕರಾಗಿ ನಾಸರ್ ಹುಸೇನ್ ಎಮ್.ಪಿ. ಹಾಗೂ 15 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಹುಸೈನ್ ಸಿರಾಜ್ ಧನ್ಯವಾದವಿತ್ತರು.

Related posts

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ ; ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!