29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಪ್ರೀತಮ್ ಜೈನ್ ರವರಿಗೆ ಗೌರವ

ಕೊಕ್ಕಡ: ಭಾರತೀಯ ಸೇನೆಗೆ ಆಯ್ಕೆಯಾದ ಕೊಕ್ಕಡ ನಿವಾಸಿ ಪ್ರೀತಮ್ ಜೈನ್ ರವರಿಗೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಅಭಿನಂದಿಸಿ ಗೌರವಿಸಲಾಯಿತು.

ಬೆಳ್ತಂಗಡಿಯ ಕೊಕ್ಕಡದ ಎಳ್ನೀರು ನಿವಾಸಿ ಸಂಪತ್ ಕುಮಾರ್ ಹಾಗೂ ಶ್ರೀಮತಿ ಶೋಭಿತ ರವರ ಪುತ್ರ ಪ್ರೀತಮ್ ಜೈನ್ ಇವರು ಭಾರತೀಯ ಸೇನೆಗೆ ಆಯ್ಕೆಯಾಗಿರುವುದು ಸಮಾಜಕ್ಕೆ ಹಾಗೂ ಊರಿಗೆ ಹೆಮ್ಮೆಯ ವಿಷಯವಾಗಿದೆ. ಬಸದಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದು ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಸಕ್ರಿಯರಾಗುತ್ತಿದ್ದರು.

ಈ ಸಂದರ್ಭದಲ್ಲಿ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕ್ಷೇತ್ರ ಚಂದ್ರಪುರ ಶಿಶಿಲ ದ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಿ ಶುಭಕೋರಲಾಯಿತು. ಡಾ. ಕೆ. ಜಯಕೀರ್ತಿ ಜೈನ್, ಹೆಚ್. ವಿಜಯ ಕುಮಾರ್ ಜೈನ್, ಫಣಿರಾಜ್ ಜೈನ್, ಪಿ ಅತಶಯ ಜೈನ್, ಪ್ರೀತಮ್ ಜೈನ್, ಸಂಪತ್ ಜೈನ್ ಉಪಸ್ಥಿತರಿದ್ದರು.

Related posts

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!