September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರಬ್ಬರ್ ಬೆಳೆಗಾರರ ಸಂಘದ ಮಾಜಿ ನಿರ್ದೇಶಕ ಅಬ್ರಹಾಂ ವಿ.ವಿ ನಿಧನ

ಅರಸಿನಮಕ್ಕಿ : ಅರಸಿನಮಕ್ಕಿಯ ಕಡ್ತಿಮಾರ್ ನಿವಾಸಿ ಕೃಷಿಕ ಅಬ್ರಹಾಂ ವಿ.ವಿ (73ವ) ಅಲ್ಪಕಾಲದ ಅಸೌಖ್ಯದಿಂದ ಜೂ 12ರಂದು ನಿಧನರಾಗಿದ್ದಾರೆ.

ಇವರು ಉಜಿರೆ ರಬ್ಬರ್ ಬೆಳೆಗಾರರ ಸಂಘದಲ್ಲಿ 30 ವರ್ಷಗಳಿಂದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ ಅವಿರತವಾಗಿ ಕಾರ್ಯನಿರ್ವಹಿಸಿಕೊಂಡು ಉತ್ತಮ ಕೃಷಿಕರಾಗಿಯು ಚಿರಪರಿಚಿತರಾಗಿದ್ದರು.

ಮೃತರು ಪತ್ನಿ ಲೀಲಾ ಅಬ್ರಹಾಂ, ಮಕ್ಕಳಾದ ಶೈಲಾ, ಶೈಬಿ, ಶೈಲೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya
error: Content is protected !!