July 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣವಾದ ಗಡಾಯಿಕಲ್ಲು ಚಾರಣಕ್ಕೆ ಜೂ. 14 ರಿಂದ ಜಾರಿಗೆ ಬರುವಂತೆ ಪ್ರವೇಶಕ್ಕೆ ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಗಡಾಯಿಕಲ್ಲಿಗೆ ಪ್ರವಾಸಿಗರಿಗೆ ನಿಷೇಧ ಹೇರಿದೆ. ಮಳೆಯಿಂದ ಕಲ್ಲುಗಳು ಜಾರುವ ಕಾರಣ ಪ್ರವೇಶ ನಿಷೇಧ ಹೇರಲಾಗಿದೆ ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಬೇಸಿಗೆ ಕಾಲದಲ್ಲಿ ಬೆಂಕಿ ಪ್ರಕರಣ, ಕಾಡ್ಗಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಜೂ.೧ ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಂಡು ಮೊದಲ ವಾರಾಂತ್ಯದ ಆದಿತ್ಯವಾರ ಜೂ.7 ರಂದು 1000 ಮಂದಿ ಪ್ರವಾಸಿಗರು ವೀಕ್ಷಿಸಿ ಇತಿಹಾಸ ನಿರ್ಮಾಣವಾಗಿತ್ತು. ಜೂ. 1 ರಿಂದ ಪ್ರವಾಸಿಗರ ವಿಕ್ಷಣೇಗೆ ಮುಕ್ತಗೊಂಡಿದ್ದ ಗಡಾಯಿಕಲ್ಲು 13 ದಿನದ ಅಂತರದಲ್ಲಿ ಮತ್ತೋಮ್ಮೆ ಪ್ರವಾಸಿಗರ ವಿಕ್ಷಣೇಗೆ ನಿಷೇಧ ಹೇರಲಾಗಿದೆ.

Related posts

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!