July 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣವಾದ ಗಡಾಯಿಕಲ್ಲು ಚಾರಣಕ್ಕೆ ಜೂ. 14 ರಿಂದ ಜಾರಿಗೆ ಬರುವಂತೆ ಪ್ರವೇಶಕ್ಕೆ ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಗಡಾಯಿಕಲ್ಲಿಗೆ ಪ್ರವಾಸಿಗರಿಗೆ ನಿಷೇಧ ಹೇರಿದೆ. ಮಳೆಯಿಂದ ಕಲ್ಲುಗಳು ಜಾರುವ ಕಾರಣ ಪ್ರವೇಶ ನಿಷೇಧ ಹೇರಲಾಗಿದೆ ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಬೇಸಿಗೆ ಕಾಲದಲ್ಲಿ ಬೆಂಕಿ ಪ್ರಕರಣ, ಕಾಡ್ಗಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಜೂ.೧ ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಂಡು ಮೊದಲ ವಾರಾಂತ್ಯದ ಆದಿತ್ಯವಾರ ಜೂ.7 ರಂದು 1000 ಮಂದಿ ಪ್ರವಾಸಿಗರು ವೀಕ್ಷಿಸಿ ಇತಿಹಾಸ ನಿರ್ಮಾಣವಾಗಿತ್ತು. ಜೂ. 1 ರಿಂದ ಪ್ರವಾಸಿಗರ ವಿಕ್ಷಣೇಗೆ ಮುಕ್ತಗೊಂಡಿದ್ದ ಗಡಾಯಿಕಲ್ಲು 13 ದಿನದ ಅಂತರದಲ್ಲಿ ಮತ್ತೋಮ್ಮೆ ಪ್ರವಾಸಿಗರ ವಿಕ್ಷಣೇಗೆ ನಿಷೇಧ ಹೇರಲಾಗಿದೆ.

Related posts

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

Suddi Udaya

ಲಾಯಿಲ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದಿಂದ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ “ಆನ್‌ಪ್ಲೈ” ಲಾಯಿಲದಲ್ಲಿ ಶುಭಾರಂಭ

Suddi Udaya

ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ: ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರಿಂದ, ಮಾಹಿತಿ

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!