29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ : “ಶಿಕ್ಷಣವು ಕೇವಲ ಅಂಕ ಗಳಿಸುವ ಸಾಧನವಾಗಿರದೆ, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಮಾಧ್ಯಮವಾಗಬೇಕು” ಎಂದು ‘ಕಲರವ ಮಕ್ಕಳ ಅಭಿವೃದ್ಧಿ ಕೇಂದ್ರ’ದ ಸ್ಥಾಪಕ ನಿರ್ದೇಶಕರು ಡಾ.ಶಿಲ್ಪಾ ಹೆಗ್ಡೆ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆದ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ 2026-27ನೇ ಶೈಕ್ಷಣಿಕ ಸಾಲಿನ 3, ರಿಂದ 5ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಶ್ರೀಮತಿ ನೀತು ಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಉಜಿರೆ: ಶ್ರೀ ಧ.ಮಂ.ಮಹಿಳಾ ಐಟಿಐಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರಿಂದ ದಿ| ಎಂ.ವೈ ಹರೀಶ್ ರವರ ಭಾವಚಿತ್ರಕ್ಕೆ ಪುಷ್ಪ ನಮನ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟ ಮಹಾಸಭೆ

Suddi Udaya

ಹೊಸಮಜಲುವಿನಲ್ಲಿ ಎಸ್‌ಜೆಎಮ್ ರೇಂಜ್ ಕಾನ್ಫರೆನ್ಸ್ ಸಂಪನ್ನ

Suddi Udaya
error: Content is protected !!