August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಕಕ್ಕಿಂಜೆ ಎಂಜೆಎಂ ಜಮಾಅತ್ ವ್ಯಾಪ್ತಿಗೊಳಪಟ್ಟ ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ (೬೫ವ) ರವರು ಶುಕ್ರವಾರದ ಜುಮಾ ನಮಾಝ್‌ಗಾಗಿ ಹೊರಡುತ್ತಿದ್ದ ವೇಳೆ ಹೃದಯ ಬೇನೆ ಕಾಣಿಸಿಕೊಂಡು ಹಠಾತ್ ನಿಧನರಾಗಿದ್ದಾರೆ.

ಮೃತರು ಪತ್ನಿ ಖತೀಜಮ್ಮ, ಮಕ್ಕಳಾದ ಹಫೀಝ್, ಅಝರ್, ಅಶ್ರೀನಾ, ಅನೀನಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya

ಮೂಡುಕೋಡಿ ಮುಂಡೇಲು ನಿವಾಸಿ ಪೂವಪ್ಪ ಮೂಲ್ಯ ನಿಧನ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya
error: Content is protected !!