31.1 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೂ. 19-20: ಬೆಂಗಳೂರು ಬಸವ ಅಕ್ಯೂ ಅಕಾಡೆಮಿ ವತಿಯಿಂದ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್ ಮತ್ತು ಮರ್ಮ ಚಿಕಿತ್ಸಾ ಕಾರ್ಯಾಗಾರ

ಬೆಂಗಳೂರು: ಬಸವ ಅಕ್ಯೂ ಅಕಾಡೆಮಿ, ಬೆಂಗಳೂರು ವತಿಯಿಂದ ಎರಡು ದಿನಗಳ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್ ಮತ್ತು ಮರ್ಮ ಚಿಕಿತ್ಸಾ ಕಾರ್ಯಗಾರ ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ ಎಂದು ಬಸವ ಅಕ್ಯೂ ಅಕಾಡೆಮಿ ಸದಸ್ಯ ಸುಕೇಶ್ ಜೈನ್ ಅಳದಂಗಡಿ ತಿಳಿಸಿದ್ದಾರೆ.

ಬಸವ ಅಕ್ಕೂ ಅಕಾಡೆಮಿ ಸಂಸ್ಥಾಪಕರಾದ ಡಾ. ಕೆ. ಬಸವರಾಜುರವರ ನೇತೃತ್ವದಲ್ಲಿ “ಮನೆ ಮನೆಯಲ್ಲೂ ವೈದ್ಯರಾಗುವ ಕನಸಿನೊಂದಿಗೆ” ಜೂ. 19 ಮತ್ತು 20 ರಂದು ಟಿ.ಇ.ಎಂ. ಕಲಿತಿರುವ ವಿದ್ಯಾರ್ಥಿಗಳಿಗಾಗಿ ಆಫ್‌ಲೈನ್‌ನಲ್ಲಿ ಎರಡು ದಿನ ನಡೆಯುವ ನೈಸರ್ಗಿಕ ಚಿಕಿತ್ಸಾ ವಿಧಾನವಾದ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್, ಮರ್ಮ ಚಿಕಿತ್ಸೆ, ಸೀಡ್ ಥೆರಪಿ, ದೇಹದ ಪ್ರಮುಖ ಅಕ್ಯೂಪ್ರೆಜರ್ ಪಾಯಿಂಟ್ ಪರಿಚಯ, ಕಲರ್ ಥೆರಪಿ, ದೇಹದಲ್ಲಿ ಎನರ್ಜಿ ಸಮತೋಲನ ಮಾಡುವುದು, ಹೃದಯ ಆರೋಗ್ಯಕ್ಕೆ ನೈಸರ್ಗಿಕ ಪರಿಹಾರಗಳ ಬಗ್ಗೆ ಚಿಕಿತ್ಸಾ ಕಾರ್ಯಗಾರವನ್ನು ಅಂಬೇಡ್ಕರ್ ಭವನ, ಮಿಲ್ಲರ್ ರಸ್ತೆ, ಭಗವಾನ್ ಮಹಾವೀರ್ ಆಸ್ಪತ್ರೆ ಹತ್ತಿರ, ವಸಂತ ನಗರ, ಬೆಂಗಳೂರಿನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಏರ್ಪಡಿಸಲಾಗಿದೆ

ಕರ್ನಾಟಕಾದ್ಯಂತ ಎಲ್ಲಾ ಜಿಲ್ಲೆಗಳಿಂದ ಆಸಕ್ತಿಯುಳ್ಳ ಟಿ.ಇ.ಎಂ. ವಿದ್ಯಾರ್ಥಿಗಳು ಈ ಕಾರ್ಯಗಾರಕ್ಕೆ ಆಗಮಿಸಿ ಕಾರ್ಯಗಾರದ ಉಪಯೋಗ ಪಡೆಯಲು ಬಸವ ಅಕ್ಯು ಅಕಾಡೆಮಿ ಕೊರುತ್ತಿದೆ. ಹೆಚ್ಚಿನ ಮಾಹಿತಿಗಾಗಿ : 9606496408, 9606496409, 8088139861 ಸಂಪರ್ಕಿಸಿ.

Related posts

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

Suddi Udaya
error: Content is protected !!