June 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರು ಬ್ಯಾರಿ ಜಮಾಅತ್ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಸವಾದ್ ಮುಹಮ್ಮದ್ ಕುಂಞ ಉಜಿರೆ

ಬೆಳ್ತಂಗಡಿ: ಬೆಂಗಳೂರು ಬ್ಯಾರಿ ಜಮಾಅತ್ ಇದರ 6ನೇ ತ್ರೈವಾರ್ಷಿಕ, ಮಹಾಸಭೆಯು ಇತ್ತೀಚೆಗೆ ಬ್ಯಾರಿ ಇಲ್ಮ್ ಸೆಂಟರ್ ಸಭಾಂಗಣದಲ್ಲಿ ಅಧ್ಯಕ್ಷ ಜನಾಬ್ ಡಾ :ಹಾಜಿ ಅಬ್ದುಲ್ ಹಮೀದ್ ರವರ ನೇತೃತ್ವದಲ್ಲಿ ನಡೆಯಿತು.

2023-2026 ರ ತ್ರೈವಾರ್ಷಿಕ ಆಯವ್ಯಯ ಲೆಕ್ಕವನ್ನು ಪ್ರಧಾನ ಕಾರ್ಯದರ್ಶಿಗಳಾದ, ಜನಾಬ್ ಹಾಜಿ ಹುಸೇನ್ ಸಿರಾಜ್ ರವರು ಮಂಡಿಸಿದರು. ಸದಸ್ಯರ ಸರ್ವಾನುಮತದ ಅನುಮೋದನೆ ಯೊಂದಿಗೆ 2026-2029ನೇ ಸಾಲಿನ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಜನಾಬ್ ಸವಾದ್ ಮುಹಮ್ಮದ್ ಕುಂಞ ಉಜಿರೆ, ಉಪಾಧ್ಯಕ್ಷರುಗಳಾಗಿ ಅಡ್ವೋಕೇಟ್ ಅಬ್ದುಲ್ ಲತೀಫ್, ಹಾಗೂ ಮುಹಮ್ಮದ್ ಯೂಸುಫ್ ಇಡ್ಯಾ, ಪ್ರಧಾನ ಕಾರ್ಯದರ್ಶಿಗಳಾಗಿ ಅಹ್ಮದ್ ಶರೀಫ್ ವಗ್ಗ, ಜೊತೆ ಕಾರ್ಯದರ್ಶಿಗಳಾಗಿ ರಿಯಾಝ್ ಮೆಲ್ಕಾರ್, ಹಾಗೂ ಹಸೈನಾರ್ ಡಿಲೈಟ್, ಕೋಶಾಧಿಕಾರಿಯಾಗಿ ರಿಝ್ವಾನ್ ಮೈಂದಾಳ ಹಾಗೂ ಪ್ರಧಾನ ಲೆಕ್ಕಪರಿಶೋಧಕರಾಗಿ ನಾಸರ್ ಹುಸೇನ್ ಎಮ್.ಪಿ. ಹಾಗೂ 15 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಹುಸೈನ್ ಸಿರಾಜ್ ಧನ್ಯವಾದವಿತ್ತರು.

Related posts

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!