25.4 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರು ಬ್ಯಾರಿ ಜಮಾಅತ್ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಸವಾದ್ ಮುಹಮ್ಮದ್ ಕುಂಞ ಉಜಿರೆ

ಬೆಳ್ತಂಗಡಿ: ಬೆಂಗಳೂರು ಬ್ಯಾರಿ ಜಮಾಅತ್ ಇದರ 6ನೇ ತ್ರೈವಾರ್ಷಿಕ, ಮಹಾಸಭೆಯು ಇತ್ತೀಚೆಗೆ ಬ್ಯಾರಿ ಇಲ್ಮ್ ಸೆಂಟರ್ ಸಭಾಂಗಣದಲ್ಲಿ ಅಧ್ಯಕ್ಷ ಜನಾಬ್ ಡಾ :ಹಾಜಿ ಅಬ್ದುಲ್ ಹಮೀದ್ ರವರ ನೇತೃತ್ವದಲ್ಲಿ ನಡೆಯಿತು.

2023-2026 ರ ತ್ರೈವಾರ್ಷಿಕ ಆಯವ್ಯಯ ಲೆಕ್ಕವನ್ನು ಪ್ರಧಾನ ಕಾರ್ಯದರ್ಶಿಗಳಾದ, ಜನಾಬ್ ಹಾಜಿ ಹುಸೇನ್ ಸಿರಾಜ್ ರವರು ಮಂಡಿಸಿದರು. ಸದಸ್ಯರ ಸರ್ವಾನುಮತದ ಅನುಮೋದನೆ ಯೊಂದಿಗೆ 2026-2029ನೇ ಸಾಲಿನ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಜನಾಬ್ ಸವಾದ್ ಮುಹಮ್ಮದ್ ಕುಂಞ ಉಜಿರೆ, ಉಪಾಧ್ಯಕ್ಷರುಗಳಾಗಿ ಅಡ್ವೋಕೇಟ್ ಅಬ್ದುಲ್ ಲತೀಫ್, ಹಾಗೂ ಮುಹಮ್ಮದ್ ಯೂಸುಫ್ ಇಡ್ಯಾ, ಪ್ರಧಾನ ಕಾರ್ಯದರ್ಶಿಗಳಾಗಿ ಅಹ್ಮದ್ ಶರೀಫ್ ವಗ್ಗ, ಜೊತೆ ಕಾರ್ಯದರ್ಶಿಗಳಾಗಿ ರಿಯಾಝ್ ಮೆಲ್ಕಾರ್, ಹಾಗೂ ಹಸೈನಾರ್ ಡಿಲೈಟ್, ಕೋಶಾಧಿಕಾರಿಯಾಗಿ ರಿಝ್ವಾನ್ ಮೈಂದಾಳ ಹಾಗೂ ಪ್ರಧಾನ ಲೆಕ್ಕಪರಿಶೋಧಕರಾಗಿ ನಾಸರ್ ಹುಸೇನ್ ಎಮ್.ಪಿ. ಹಾಗೂ 15 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಹುಸೈನ್ ಸಿರಾಜ್ ಧನ್ಯವಾದವಿತ್ತರು.

Related posts

ಗಾಳಿ ಮಳೆಗೆ ಕುಸಿದು ಬಿದ್ದ ಸಂತೆಕಟ್ಟೆ ರಿಕ್ಷಾ ತಂಗುದಾಣದ ಮೇಲ್ಛಾವಣಿ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!