July 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರು ಬ್ಯಾರಿ ಜಮಾಅತ್ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಸವಾದ್ ಮುಹಮ್ಮದ್ ಕುಂಞ ಉಜಿರೆ

ಬೆಳ್ತಂಗಡಿ: ಬೆಂಗಳೂರು ಬ್ಯಾರಿ ಜಮಾಅತ್ ಇದರ 6ನೇ ತ್ರೈವಾರ್ಷಿಕ, ಮಹಾಸಭೆಯು ಇತ್ತೀಚೆಗೆ ಬ್ಯಾರಿ ಇಲ್ಮ್ ಸೆಂಟರ್ ಸಭಾಂಗಣದಲ್ಲಿ ಅಧ್ಯಕ್ಷ ಜನಾಬ್ ಡಾ :ಹಾಜಿ ಅಬ್ದುಲ್ ಹಮೀದ್ ರವರ ನೇತೃತ್ವದಲ್ಲಿ ನಡೆಯಿತು.

2023-2026 ರ ತ್ರೈವಾರ್ಷಿಕ ಆಯವ್ಯಯ ಲೆಕ್ಕವನ್ನು ಪ್ರಧಾನ ಕಾರ್ಯದರ್ಶಿಗಳಾದ, ಜನಾಬ್ ಹಾಜಿ ಹುಸೇನ್ ಸಿರಾಜ್ ರವರು ಮಂಡಿಸಿದರು. ಸದಸ್ಯರ ಸರ್ವಾನುಮತದ ಅನುಮೋದನೆ ಯೊಂದಿಗೆ 2026-2029ನೇ ಸಾಲಿನ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಜನಾಬ್ ಸವಾದ್ ಮುಹಮ್ಮದ್ ಕುಂಞ ಉಜಿರೆ, ಉಪಾಧ್ಯಕ್ಷರುಗಳಾಗಿ ಅಡ್ವೋಕೇಟ್ ಅಬ್ದುಲ್ ಲತೀಫ್, ಹಾಗೂ ಮುಹಮ್ಮದ್ ಯೂಸುಫ್ ಇಡ್ಯಾ, ಪ್ರಧಾನ ಕಾರ್ಯದರ್ಶಿಗಳಾಗಿ ಅಹ್ಮದ್ ಶರೀಫ್ ವಗ್ಗ, ಜೊತೆ ಕಾರ್ಯದರ್ಶಿಗಳಾಗಿ ರಿಯಾಝ್ ಮೆಲ್ಕಾರ್, ಹಾಗೂ ಹಸೈನಾರ್ ಡಿಲೈಟ್, ಕೋಶಾಧಿಕಾರಿಯಾಗಿ ರಿಝ್ವಾನ್ ಮೈಂದಾಳ ಹಾಗೂ ಪ್ರಧಾನ ಲೆಕ್ಕಪರಿಶೋಧಕರಾಗಿ ನಾಸರ್ ಹುಸೇನ್ ಎಮ್.ಪಿ. ಹಾಗೂ 15 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಹುಸೈನ್ ಸಿರಾಜ್ ಧನ್ಯವಾದವಿತ್ತರು.

Related posts

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿಶ್ವ ಹಿಂದಿ ದಿನಾಚರಣೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನ್ಯಾಯಕ್ಕಾಗಿ ಎಸ್ಸೆಸ್ಸೆಫ್ ವತಿಯಿಂದ ವಿದ್ಯಾರ್ಥಿ ರ‍್ಯಾಲಿ ಹಾಗೂ ಪ್ರತಿಭಟನೆ

Suddi Udaya
error: Content is protected !!