31.1 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಪ್ರೀತಮ್ ಜೈನ್ ರವರಿಗೆ ಗೌರವ

ಕೊಕ್ಕಡ: ಭಾರತೀಯ ಸೇನೆಗೆ ಆಯ್ಕೆಯಾದ ಕೊಕ್ಕಡ ನಿವಾಸಿ ಪ್ರೀತಮ್ ಜೈನ್ ರವರಿಗೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಅಭಿನಂದಿಸಿ ಗೌರವಿಸಲಾಯಿತು.

ಬೆಳ್ತಂಗಡಿಯ ಕೊಕ್ಕಡದ ಎಳ್ನೀರು ನಿವಾಸಿ ಸಂಪತ್ ಕುಮಾರ್ ಹಾಗೂ ಶ್ರೀಮತಿ ಶೋಭಿತ ರವರ ಪುತ್ರ ಪ್ರೀತಮ್ ಜೈನ್ ಇವರು ಭಾರತೀಯ ಸೇನೆಗೆ ಆಯ್ಕೆಯಾಗಿರುವುದು ಸಮಾಜಕ್ಕೆ ಹಾಗೂ ಊರಿಗೆ ಹೆಮ್ಮೆಯ ವಿಷಯವಾಗಿದೆ. ಬಸದಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದು ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಸಕ್ರಿಯರಾಗುತ್ತಿದ್ದರು.

ಈ ಸಂದರ್ಭದಲ್ಲಿ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕ್ಷೇತ್ರ ಚಂದ್ರಪುರ ಶಿಶಿಲ ದ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಿ ಶುಭಕೋರಲಾಯಿತು. ಡಾ. ಕೆ. ಜಯಕೀರ್ತಿ ಜೈನ್, ಹೆಚ್. ವಿಜಯ ಕುಮಾರ್ ಜೈನ್, ಫಣಿರಾಜ್ ಜೈನ್, ಪಿ ಅತಶಯ ಜೈನ್, ಪ್ರೀತಮ್ ಜೈನ್, ಸಂಪತ್ ಜೈನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಮಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ತಡೆದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Suddi Udaya
error: Content is protected !!