29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

ಇಂದಬೆಟ್ಟು: ಇಲ್ಲಿಯ ಪಲ್ಲದಕೋಡಿ ನಿವಾಸಿ ಜಗದೀಶ್ (35ವ) ರವರು ಹೃದಯಾಘಾತದಿಂದ ಜೂ.14ರಂದು ನಿಧನರಾದರು.

ಇವರು ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಸುಮಾರು 12 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು.

ಮೃತರು ತಂದೆ ಜಯ ಪೂಜಾರಿ, ತಾಯಿ ಸುಂದರಿ, ಸಹೋದರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಎಸ್‌ಎಸ್‌ಎಲ್‌ಸಿ ಶತಪ್ರತಿಶತ ಸಾಧನೆ ಮಾಡಿದ ಪ್ರಾಪ್ತಿ ಎಂ. ಗೌಡರಿಗೆ ಸನ್ಮಾನ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!