August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿಸಂಘ-ಸಂಸ್ಥೆಗಳು

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲ ರವರಿಗೆ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಡಳಿತ ಸಮಿತಿ ಮತ್ತು ಬಯಲುವಾರು ಸಮಿತಿ ಹಾಗೂ ಊರವರ ವತಿಯಿಂದ ನುಡಿ ನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಾಸಪ್ಪಗೌಡ ಕೋಡ್ಯಡ್ಕ, ಪವಿತ್ರ ವಾಣಿ ಹರೀಶ್ ತಾಳಿಂಜ, ಊರ ಗಣ್ಯರಾದ ತಿಲಕ್ ಉರುವಾಲು, ರವಿರಾಜ ಮಂದಿರ ಉರುವಾಲು, ಕಲ್ಲೇರಿ ನವಚೇತನ ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣ ಶೆಟ್ಟಿ, ಶ್ಯಾಮ್ ಭಟ್ ವಾದ್ಯಕೋಡಿ, ಸೇಸಪ್ಪ ರೈ ಕೊರಿಂಜ, ಶಂಕರ ನಾರಾಯಣ ಭಟ್ ಸಾಮೆಗುಳಿ, ಸೇಸಪ್ಪ ಗೌಡ ಮಜಿಕುಡೇಲು, ಪ್ರಕಾಶ್ ಪಾಂಗಣ್ಣಾಯ, ಲಿಂಗಪ್ಪ ನಾಯ್ಕ ಮುರತ್ತಕೋಡಿ, ಜನಾರ್ದನ ಗೌಡ ನಾಕಾಲು, ಆಡಳಿತ ಸಮಿತಿಯ ಸದಸ್ಯರು, ಗ್ರಾಮಸ್ಥರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಅಭಿಮಾನಿ ಬಳಗ ಹಾಗೂ ಊರವರು ಉಪಸ್ಥಿತರಿದ್ದರು. ಸೀತಾರಾಮ ಆಳ್ವ ಕೊರಿಂಜ ನಿರೂಪಿಸಿದರು.

Related posts

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಪರೋಪಕಾರ ಸಪ್ತಾಹ”

Suddi Udaya

ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ವತಿಯಿಂದ, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಸರಕಾರಿ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!