August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಎಂ.ಜನಾರ್ಧನ ಪೂಜಾರಿ-ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ

ಬೆಳ್ತಂಗಡಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಸ್ಥಾಪಾಕಧ್ಯಕ್ಷ ಗೇರುಕಟ್ಟೆ ಜೆ.ಕೆ.ನಿವಾಸದ ಎಂ.ಜನಾರ್ಧನ ಪೂಜಾರಿ ಮತ್ತು ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ ಜೂ.14 ರಂದು ಗೇರುಕಟ್ಟೆ ಸಹಕಾರಿ ಸಭಾಭವನದಲ್ಲಿ ವಿಜೃಭ್ರಂಣೆಯಿAದ ನಡೆಯಿತು.

ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ರಮಾನಾಥ ರೈ, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ, ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ, ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಭಗೀರಥ ಜಿ, ಶ್ರೀ ಗುರುದೇವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಅಧ್ಯಕ್ಷ ತೇಜೋಮಯ, ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷೆ ಸುಜಿತಾ ವಿ ಬಂಗೇರ, ಸಾರಿಗೆ ಇಲಾಖೆಯ ನಿರೀಕ್ಷಕ ಚರಣ್ ಕುಮಾರ್, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ್ ಬಿ.

ಕಳಿಯ ಪ್ಯಾಕ್ಸ್ ಅಧ್ಯಕ್ಷ ವಂಸತ ಮಜಲು, ತಣ್ಣಿರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಯೋಗೀಶ್, ಸಿಬ್ಬಂದಿಗಳಾದ ರೇಖಾ ರಾಘವ, ದೀಪ್ತಿ ಸುವರ್ಣ, ಭುವನ್ ಬಿ., ಪಿಗ್ಮಿ ಸಂಗ್ರಾಹಕರಾದ ದಿನೇಶ್ ಕುಮಾರ್, ದಿನೇಶ್ ಎಮ್.ಜಿ., ಪುಷ್ಪಾಕರ ನಾಯಕ್, ಸೌಮ್ಯ ದಿನೇಶ್, ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕರು, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಜೆ.ಕೆ.ನಿವಾಸದ ಕುಟುಂಬದ ವನಜ ಎಂ. ತುಕರಾಮ್ ಪೂಜಾರಿ ಕಮಲಶ್ರೀ ಗೇರುಕಟ್ಟೆ, ವಿನೋದಿನಿ ರಾಮಪ್ಪ ಎಸ್,, ವೃಕ್ಷ ಗುರುವಾಯನಕೆರೆ, ಶಯನ ಯೋಗೀಶ್ ಕುಮಾರ್ ಮಂಗಳೂರು, ಜ್ಯೋತಿ ಮದ್ವರಾಕ್ ಜ್ಯೋತಿ ನಿಲಯ ಗೇರುಕಟ್ಟೆ, ನಿವೇದಿತಾ ಹೇಮಂತ್ ಕುಮಾರ್ ಎಂ.ಮೈಸೂರು ಹಾಗೂ ಮೊಮ್ಮಕ್ಕಳು, ಮರಿ ಮಕ್ಕಳು, ಹಿತೈಷಿಗಳು ದಂಪತಿಗಳ ಆರ್ಶೀವಾದ ಪಡೆದು ಶುಭಾ ಹಾರೈಸಿದರು.

Related posts

ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya
error: Content is protected !!