32.2 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಎಂ.ಜನಾರ್ಧನ ಪೂಜಾರಿ-ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ

ಬೆಳ್ತಂಗಡಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಸ್ಥಾಪಾಕಧ್ಯಕ್ಷ ಗೇರುಕಟ್ಟೆ ಜೆ.ಕೆ.ನಿವಾಸದ ಎಂ.ಜನಾರ್ಧನ ಪೂಜಾರಿ ಮತ್ತು ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ ಜೂ.14 ರಂದು ಗೇರುಕಟ್ಟೆ ಸಹಕಾರಿ ಸಭಾಭವನದಲ್ಲಿ ವಿಜೃಭ್ರಂಣೆಯಿAದ ನಡೆಯಿತು.

ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ರಮಾನಾಥ ರೈ, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ, ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ, ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಭಗೀರಥ ಜಿ, ಶ್ರೀ ಗುರುದೇವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಅಧ್ಯಕ್ಷ ತೇಜೋಮಯ, ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷೆ ಸುಜಿತಾ ವಿ ಬಂಗೇರ, ಸಾರಿಗೆ ಇಲಾಖೆಯ ನಿರೀಕ್ಷಕ ಚರಣ್ ಕುಮಾರ್, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ್ ಬಿ.

ಕಳಿಯ ಪ್ಯಾಕ್ಸ್ ಅಧ್ಯಕ್ಷ ವಂಸತ ಮಜಲು, ತಣ್ಣಿರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಯೋಗೀಶ್, ಸಿಬ್ಬಂದಿಗಳಾದ ರೇಖಾ ರಾಘವ, ದೀಪ್ತಿ ಸುವರ್ಣ, ಭುವನ್ ಬಿ., ಪಿಗ್ಮಿ ಸಂಗ್ರಾಹಕರಾದ ದಿನೇಶ್ ಕುಮಾರ್, ದಿನೇಶ್ ಎಮ್.ಜಿ., ಪುಷ್ಪಾಕರ ನಾಯಕ್, ಸೌಮ್ಯ ದಿನೇಶ್, ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕರು, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಜೆ.ಕೆ.ನಿವಾಸದ ಕುಟುಂಬದ ವನಜ ಎಂ. ತುಕರಾಮ್ ಪೂಜಾರಿ ಕಮಲಶ್ರೀ ಗೇರುಕಟ್ಟೆ, ವಿನೋದಿನಿ ರಾಮಪ್ಪ ಎಸ್,, ವೃಕ್ಷ ಗುರುವಾಯನಕೆರೆ, ಶಯನ ಯೋಗೀಶ್ ಕುಮಾರ್ ಮಂಗಳೂರು, ಜ್ಯೋತಿ ಮದ್ವರಾಕ್ ಜ್ಯೋತಿ ನಿಲಯ ಗೇರುಕಟ್ಟೆ, ನಿವೇದಿತಾ ಹೇಮಂತ್ ಕುಮಾರ್ ಎಂ.ಮೈಸೂರು ಹಾಗೂ ಮೊಮ್ಮಕ್ಕಳು, ಮರಿ ಮಕ್ಕಳು, ಹಿತೈಷಿಗಳು ದಂಪತಿಗಳ ಆರ್ಶೀವಾದ ಪಡೆದು ಶುಭಾ ಹಾರೈಸಿದರು.

Related posts

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya

ಎಸ್‌ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಾಗಾರ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya
error: Content is protected !!