August 1, 2026
ನಿಧನ

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್. ಬಿ. ನಿಧನ

ಬೆಳ್ತಂಗಡಿ: ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಬಾರ್ಯ ಮತ್ತು ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಸೇವೆಯಲ್ಲಿದ್ದ, ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರೇಡ್ -1 ಕಾರ್ಯದರ್ಶಿ ಜಯಕೀರ್ತಿ ಹೆಚ್ ಬಿ.(47ವ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೂ..15 ರಂದು ಕೊನೆಯುಸಿರೆಳೆದಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ವಿವಿಧ ಪಂಚಾಯತ್ ಗಳಾದ‌ ನೆರಿಯ, ಮಿತ್ತಬಾಗಿಲು, ಕಡಿರುದ್ಯಾವರ, ಮಲವಂತಿಗೆ, ಕಲ್ಮಂಜ ಇಲ್ಲೆಲ್ಲಾ ಪ್ರಭಾರ ನೆಲೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ (ಪಿಡಿಒ) ಆಗಿ ಕರ್ತವ್ಯ ಸಲ್ಲಿಸಿದ್ದರು.

ಕೆಲ ದಿನಗಳ ಹಿಂದೆ ಅನಾರೋಗ್ಯವೆಂದು ಮಂಗಳೂರಿನ
ಆಸ್ಪತ್ರೆಗೆ ದಾಖಲಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya
error: Content is protected !!