29.8 C
ಪುತ್ತೂರು, ಬೆಳ್ತಂಗಡಿ
June 19, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಪುಂಜಾಲಕಟ್ಟೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪುಂಜಾಲಕಟ್ಟೆ ಇದರ ವಾರ್ಷಿಕ ಸಭೆಯು ಬಂಗ್ಲೆ ಮೈದಾನದಲ್ಲಿ 3ನೇ ವರ್ಷದ ಅಧ್ಯಕ್ಷರ ನೇತೃತ್ವದಲ್ಲಿ ಜರಗಿತು.

ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಂ. ತುಂಗಪ್ಪ ಬಂಗೇರ ಮೂರ್ಜೆ, ಅಧ್ಯಕ್ಷರಾಗಿ ಹರೀಶ್ ಪೂಜಾರಿ ಅನಿಲಡೆ, ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಚಾರ್ಯ ನೀನ್ಯಾರ್, ಕೋಶಾಧಿಕಾರಿ ಯೋಗೀಶ್ ಪೂಜಾರಿ ಕುಕ್ಕಳ , ಕಾರ್ಯದರ್ಶಿ ಕಿಶೋರ್ ಯಚ್. ಪೂಜಾರಿ ಹಟ್ಟತೋಡಿ, ಹಾಗೂ ಗೌರಿ ಮಹಿಳಾ ಸಮಿತಿಯ ನೂತನ ಸಂಚಾಲಕರಾಗಿ ಗುಣವತಿ ಶೆಟ್ಟಿಗಾರ್ ನಾಕುನಾಡು, ಸಹ ಸಂಚಾಲಕರಾಗಿ ವೀಣಾ ದಿವಾಕರ ಆಚಾರ್ಯ ಪುಂಜಾಲಕಟ್ಟೆ, ಇವರನ್ನು ಸಮಿತಿಯ ಸರ್ವಸದಸ್ಯರುಗಳ ಸಮ್ಮುಖದಲ್ಲಿ ಸರ್ವನುಮಾತದಲ್ಲಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ವಿವಿಧ ಸಹಕರಿಸುವ ಸಂಘ ಸಂಸ್ಥೆಗಳ ಸದಸ್ಯರುಗಳು ಉಪಸ್ಥಿತರಿದ್ದರು..ಆಯ್ಕೆ ಆದ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದನೆಗಳು…

Related posts

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!