25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ: ನರೇಂದ್ರ ಮೋದಿಯವರು ಪ್ರದಾನಮಂತ್ರಿಯಾಗಿ ಸುದೀರ್ಘ 12 ವರ್ಷ ವರುಷ ಪೂರೈಸಿದ ಹಿನ್ನೆಲೆಯಲ್ಲಿ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ಮೋದಿಯವರ ಅಯುರಾರೊಗ್ಯ ಮತ್ತು ದೀರ್ಘಾಯುಷ್ಯ ವೃದ್ದಿಸಲಿ ದೇಶವನ್ನು ಮುನ್ನಡೆಸುವ ಶಕ್ತಿ ಇನ್ನಷ್ಟು ಕರುಣಿಸಲಿ ಎಂದು ಕಳೆಂಜ ಶಕ್ತಿ ಕೇಂದ್ರ ವತಿಯಿಂದ ರುದ್ರಭಿಷೇಕ ಮತ್ತು ಸಂಕಲ್ಪ ಮಾಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಾಹಶಕ್ತಿ ಕೇಂದ್ರ ಪ್ರಮುಖ್ ಹರೀಶ್ ಕೊಯಿಲ, ಶಕ್ತಿ ಕೇಂದ್ರ ಪ್ರಮುಖ್ ಧನಂಜಯ ಗೌಡ ,ಮಾಜಿ ಪಂಚಾಯತ್ ಅಧ್ಯಕ್ಷೆ ಶಾರದ ಕೊಡಂಗೆ, ಮಾಜಿ ಪಂಚಾಯತ್ ಉಪಾಧ್ಯಕ್ಷರು ಮಂಜುನಾಥ ಗೌಡ ಹರಿತ್ತಕಜೆ, ಕೃಷಿ ಪತ್ತಿನ ಸಹಕಾರಿ ಸಂಘ ನಿಡ್ಲೆ ಇದರ ನಿರ್ದೇಶಕಿ ವಿಜಯಲಕ್ಷ್ಮಿ ಉದ್ರಜೆ, ಬೂತ್ ಅಧ್ಯಕ್ಷರಾದ ಉಮೇಶ್ ನಿಡ್ಹಜೆ, ಹರೀಶ್ ವಳಗುಡ್ಡೆ ಮತ್ತು ಕೃಷಪ್ಪ ಗೌಡ ಕೊಡಂಗೆ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya
error: Content is protected !!