29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ದಿವ್ಯಜ್ಯೋತಿ ನವೋದಯ ಸಂಘದಿಂದ ಸುನಂದರಿಗೆ ಚೈತನ್ಯ ವಿಮೆ ವಿತರಣೆ

ಬೆಳ್ತಂಗಡಿ: ದಿವ್ಯಜ್ಯೋತಿ ನವೋದಯ ಸಂಘದ ವಿಶೇಷಚೇತನರಾದ ಸುನಂದ ರವರ ಸಹೋದರ ಪುರಂದರ ರವರು ಅಪಘಾತದಲ್ಲಿ ಮರಣ ಹೊಂದಿದ್ದು, ಇವರಿಗೆ ಚೈತನ್ಯ ವಿಮೆಯಿಂದ ದೊರೆತ 25000 ಮೊತ್ತದ ಚೆಕ್ಕನ್ನು ಪಡಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯವಸ್ಥಾಪಕಿ ಸುಕೇಶಿನಿಯವರು ಸುನಂದರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಲಯದ ಪ್ರೇರಕಿ ವನಿತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಸಹಯೋಗದಲ್ಲಿ ಡಿಪ್ಲೋಮಾ ಹಾಗೂ ವೃತ್ತಿಪರ ಶಿಕ್ಷಣದ ತರಗತಿಗಳ ಆರಂಭೋತ್ಸವ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!