August 2, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆ: ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

ಮಡಂತ್ಯಾರು: 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆಯು ಗಣಪತಿ ಮಂಟಪದಲ್ಲಿ ಜರಗಿತು.

ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಮುಗೆರೋಡಿ, ಅಧ್ಯಕ್ಷರಾಗಿ ಪುನೀತ್ ಕುಮಾರ್ ಮಡಂತ್ಯಾರು, ಉಪಾಧ್ಯಕ್ಷರಾಗಿ ಸಂಜಿತ್ ಶೆಟ್ಟಿ ಮುಗೆರೋಡಿ, ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಕೋಡ್ಲಕ್ಕೆ, ಜೊತೆ ಕಾರ್ಯದರ್ಶಿ ಸಂಗೀತ ಶೆಟ್ಟಿ ಮೂಡಯೂರು, ಕೋಶಾಧಿಕಾರಿ ದರ್ಣಪ್ಪ ಗೌಡ ಹಟ್ಟತ್ತೊಡಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya
error: Content is protected !!