September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

ಇಂದಬೆಟ್ಟು: ಇಲ್ಲಿಯ ಪಲ್ಲದಕೋಡಿ ನಿವಾಸಿ ಜಗದೀಶ್ (35ವ) ರವರು ಹೃದಯಾಘಾತದಿಂದ ಜೂ.14ರಂದು ನಿಧನರಾದರು.

ಇವರು ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಸುಮಾರು 12 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು.

ಮೃತರು ತಂದೆ ಜಯ ಪೂಜಾರಿ, ತಾಯಿ ಸುಂದರಿ, ಸಹೋದರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya
error: Content is protected !!