25.3 C
ಪುತ್ತೂರು, ಬೆಳ್ತಂಗಡಿ
June 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿಸಂಘ-ಸಂಸ್ಥೆಗಳು

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲ ರವರಿಗೆ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಡಳಿತ ಸಮಿತಿ ಮತ್ತು ಬಯಲುವಾರು ಸಮಿತಿ ಹಾಗೂ ಊರವರ ವತಿಯಿಂದ ನುಡಿ ನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಾಸಪ್ಪಗೌಡ ಕೋಡ್ಯಡ್ಕ, ಪವಿತ್ರ ವಾಣಿ ಹರೀಶ್ ತಾಳಿಂಜ, ಊರ ಗಣ್ಯರಾದ ತಿಲಕ್ ಉರುವಾಲು, ರವಿರಾಜ ಮಂದಿರ ಉರುವಾಲು, ಕಲ್ಲೇರಿ ನವಚೇತನ ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣ ಶೆಟ್ಟಿ, ಶ್ಯಾಮ್ ಭಟ್ ವಾದ್ಯಕೋಡಿ, ಸೇಸಪ್ಪ ರೈ ಕೊರಿಂಜ, ಶಂಕರ ನಾರಾಯಣ ಭಟ್ ಸಾಮೆಗುಳಿ, ಸೇಸಪ್ಪ ಗೌಡ ಮಜಿಕುಡೇಲು, ಪ್ರಕಾಶ್ ಪಾಂಗಣ್ಣಾಯ, ಲಿಂಗಪ್ಪ ನಾಯ್ಕ ಮುರತ್ತಕೋಡಿ, ಜನಾರ್ದನ ಗೌಡ ನಾಕಾಲು, ಆಡಳಿತ ಸಮಿತಿಯ ಸದಸ್ಯರು, ಗ್ರಾಮಸ್ಥರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಅಭಿಮಾನಿ ಬಳಗ ಹಾಗೂ ಊರವರು ಉಪಸ್ಥಿತರಿದ್ದರು. ಸೀತಾರಾಮ ಆಳ್ವ ಕೊರಿಂಜ ನಿರೂಪಿಸಿದರು.

Related posts

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya
error: Content is protected !!