24.3 C
ಪುತ್ತೂರು, ಬೆಳ್ತಂಗಡಿ
June 16, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

ಬೆಳ್ತಂಗಡಿ : ಪತ್ಮಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ಸಂಬಂಧ 41/2019 ಕಲಂ 209(D) CRPC 498(A), 306 IPC ಪ್ರಕರಣದಲ್ಲಿ ಮಂಗಳೂರು 6 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಕಳೆದ ನಾಲ್ಕು ತಿಂಗಳಿಂದ ಹಾಜರಾಗದೆ ತಲೆ ಮರೆಸಿಕೊಂಡಿದ್ದ SC NO: 205/2023 ರ ವಾರಂಟ್ ಆರೋಪಿ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಪೆರ್ಲ ನಿವಾಸಿ ಅಣ್ಣು ಮಗ ಗಿರೀಶ್(39) ಎಂಬಾತನನ್ನು ಧರ್ಮಸ್ಥಳ ಪೊಲೀಸರು ಜೂ.15 ರಂದು ಖಚಿತ ಮಾಹಿತಿ ಮೇರೆಗೆ ನೆಲ್ಯಾಡಿಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನ್ಯಾಯಾಲಯ ಆರೋಪಿಗೆ 5 ಸಾವಿರ ದಂಡ ವಿಧಿಸಿ ಬಿಡುಗಡೆ ಮಾಡಿದೆ.ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ. ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡದ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya
error: Content is protected !!