August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಪದ್ಮುಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್‌ ಪಣೆಕ್ಕರ ರವರಿಂದ ಕಣಿಯೂರು ಸ.ಉ. ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

​ಕಣಿಯೂರು : ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪದ್ಮುಂಜ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಅವರಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಜೂ:7ರಂದು ಶಾಲಾ ಆವರಣದಲ್ಲಿ ಜರುಗಿತು.

ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಮಾತನಾಡಿದ ಅವರು “ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿವರ್ಷವೂ ಈ ಸೇವೆಯನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ. ಮಕ್ಕಳು ಇದರ ಸದುಪಯೋಗ ಪಡಿಸಿಕೊಂಡು ಚೆನ್ನಾಗಿ ಓದಿ ಉತ್ತಮ ಪ್ರಜೆಗಳಾಗಬೇಕು” ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಕಾಂತರಾಜ್ , ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಹಕಾರಿ ಸಂಘದ ಅಧ್ಯಕ್ಷರ ಕೊಡುಗೆಗೆ ಶಾಲೆಯ ಪರವಾಗಿ ಕೃತಜ್ಞತೆ ಸಲ್ಲಿಸಲಾಯಿತು.

Related posts

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya
error: Content is protected !!