28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ: ನರೇಂದ್ರ ಮೋದಿಯವರು ಪ್ರದಾನಮಂತ್ರಿಯಾಗಿ ಸುದೀರ್ಘ 12 ವರ್ಷ ವರುಷ ಪೂರೈಸಿದ ಹಿನ್ನೆಲೆಯಲ್ಲಿ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ಮೋದಿಯವರ ಅಯುರಾರೊಗ್ಯ ಮತ್ತು ದೀರ್ಘಾಯುಷ್ಯ ವೃದ್ದಿಸಲಿ ದೇಶವನ್ನು ಮುನ್ನಡೆಸುವ ಶಕ್ತಿ ಇನ್ನಷ್ಟು ಕರುಣಿಸಲಿ ಎಂದು ಕಳೆಂಜ ಶಕ್ತಿ ಕೇಂದ್ರ ವತಿಯಿಂದ ರುದ್ರಭಿಷೇಕ ಮತ್ತು ಸಂಕಲ್ಪ ಮಾಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಾಹಶಕ್ತಿ ಕೇಂದ್ರ ಪ್ರಮುಖ್ ಹರೀಶ್ ಕೊಯಿಲ, ಶಕ್ತಿ ಕೇಂದ್ರ ಪ್ರಮುಖ್ ಧನಂಜಯ ಗೌಡ ,ಮಾಜಿ ಪಂಚಾಯತ್ ಅಧ್ಯಕ್ಷೆ ಶಾರದ ಕೊಡಂಗೆ, ಮಾಜಿ ಪಂಚಾಯತ್ ಉಪಾಧ್ಯಕ್ಷರು ಮಂಜುನಾಥ ಗೌಡ ಹರಿತ್ತಕಜೆ, ಕೃಷಿ ಪತ್ತಿನ ಸಹಕಾರಿ ಸಂಘ ನಿಡ್ಲೆ ಇದರ ನಿರ್ದೇಶಕಿ ವಿಜಯಲಕ್ಷ್ಮಿ ಉದ್ರಜೆ, ಬೂತ್ ಅಧ್ಯಕ್ಷರಾದ ಉಮೇಶ್ ನಿಡ್ಹಜೆ, ಹರೀಶ್ ವಳಗುಡ್ಡೆ ಮತ್ತು ಕೃಷಪ್ಪ ಗೌಡ ಕೊಡಂಗೆ ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!