29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ: ನರೇಂದ್ರ ಮೋದಿಯವರು ಪ್ರದಾನಮಂತ್ರಿಯಾಗಿ ಸುದೀರ್ಘ 12 ವರ್ಷ ವರುಷ ಪೂರೈಸಿದ ಹಿನ್ನೆಲೆಯಲ್ಲಿ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ಮೋದಿಯವರ ಅಯುರಾರೊಗ್ಯ ಮತ್ತು ದೀರ್ಘಾಯುಷ್ಯ ವೃದ್ದಿಸಲಿ ದೇಶವನ್ನು ಮುನ್ನಡೆಸುವ ಶಕ್ತಿ ಇನ್ನಷ್ಟು ಕರುಣಿಸಲಿ ಎಂದು ಕಳೆಂಜ ಶಕ್ತಿ ಕೇಂದ್ರ ವತಿಯಿಂದ ರುದ್ರಭಿಷೇಕ ಮತ್ತು ಸಂಕಲ್ಪ ಮಾಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಾಹಶಕ್ತಿ ಕೇಂದ್ರ ಪ್ರಮುಖ್ ಹರೀಶ್ ಕೊಯಿಲ, ಶಕ್ತಿ ಕೇಂದ್ರ ಪ್ರಮುಖ್ ಧನಂಜಯ ಗೌಡ ,ಮಾಜಿ ಪಂಚಾಯತ್ ಅಧ್ಯಕ್ಷೆ ಶಾರದ ಕೊಡಂಗೆ, ಮಾಜಿ ಪಂಚಾಯತ್ ಉಪಾಧ್ಯಕ್ಷರು ಮಂಜುನಾಥ ಗೌಡ ಹರಿತ್ತಕಜೆ, ಕೃಷಿ ಪತ್ತಿನ ಸಹಕಾರಿ ಸಂಘ ನಿಡ್ಲೆ ಇದರ ನಿರ್ದೇಶಕಿ ವಿಜಯಲಕ್ಷ್ಮಿ ಉದ್ರಜೆ, ಬೂತ್ ಅಧ್ಯಕ್ಷರಾದ ಉಮೇಶ್ ನಿಡ್ಹಜೆ, ಹರೀಶ್ ವಳಗುಡ್ಡೆ ಮತ್ತು ಕೃಷಪ್ಪ ಗೌಡ ಕೊಡಂಗೆ ಉಪಸ್ಥಿತರಿದ್ದರು.

Related posts

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya
error: Content is protected !!