September 17, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ ಎಸ್ಐಟಿ ಗೆ ಜೀವಬೆದರಿಕೆ ಇರುವ ಕಾರಣದಿಂದ ದೂರು ನೀಡಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಜೂ‌.15 ರಂದು ಚಿನ್ನಯ್ಯ ಮತ್ತು ಪತ್ನಿ ರತ್ನಾ ಜೊತೆಯಲ್ಲಿ ಬಂದು ನನಗೆ ಮತ್ತು ನನ್ನ ಕುಟುಂಬಕ್ಕೆ ಬುರುಡೆ ಗ್ಯಾಂಗ್ ನ ಕೆಲ ವ್ಯಕ್ತಿಗಳಿಂದ ಹೈಕೋರ್ಟ್ ಗೆ ರಿಟ್ ಪಿಟಿಷನ್ ಹಾಕಿರುವ ಬಗ್ಗೆ ಆಳಿಯ ಪುರುಷೋತ್ತಮ ಹಾಗೂ ಕೆಲವರಿಗೆ ಗಿರೀಶ್ ಮಟ್ಟಣ್ಣವರ್ , ಯುನೈಟೆಡ್ ಮೀಡಿಯಾ ಅಭಿಷೇಕ್ ಕರೆ ಮಾಡಿ ಮಾಹಿತಿಗಳನ್ನು ಕೇಳುತ್ತಿದ್ದು ಇದರಿಂದ ಜೀವಬೆದರಿಕೆ ಇದ್ದು ಪೊಲೀಸ್ ರಕ್ಷಣೆ ನೀಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

ಇನ್ನೂ ಚಿನ್ನಯ್ಯ ಎಸ್ಐಟಿ ಕವೇರಿಗೆ ಬಂದು ದೂರು ನೀಡಿದ‌ ಮೂರು ಪುಟಗಳ ಪ್ರತಿ ಲಭ್ಯವಾಗಿದೆ.

Related posts

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್‌ಮೆನ್ಸ್ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕನ್ಯಾಡಿ ಪುನಶ್ಚೇತನ ಕೇಂದ್ರಕ್ಕೆ ರೂ.10 ಲಕ್ಷ ಅನುದಾನ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya
error: Content is protected !!