September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ದಿವ್ಯಜ್ಯೋತಿ ನವೋದಯ ಸಂಘದಿಂದ ಸುನಂದರಿಗೆ ಚೈತನ್ಯ ವಿಮೆ ವಿತರಣೆ

ಬೆಳ್ತಂಗಡಿ: ದಿವ್ಯಜ್ಯೋತಿ ನವೋದಯ ಸಂಘದ ವಿಶೇಷಚೇತನರಾದ ಸುನಂದ ರವರ ಸಹೋದರ ಪುರಂದರ ರವರು ಅಪಘಾತದಲ್ಲಿ ಮರಣ ಹೊಂದಿದ್ದು, ಇವರಿಗೆ ಚೈತನ್ಯ ವಿಮೆಯಿಂದ ದೊರೆತ 25000 ಮೊತ್ತದ ಚೆಕ್ಕನ್ನು ಪಡಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯವಸ್ಥಾಪಕಿ ಸುಕೇಶಿನಿಯವರು ಸುನಂದರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಲಯದ ಪ್ರೇರಕಿ ವನಿತಾ ಉಪಸ್ಥಿತರಿದ್ದರು.

Related posts

ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬುಳೇರಿಮೊಗ್ರು ಸರಕಾರಿ ಪ್ರೌಢಶಾಲೆಗೆ ಸತತ 5ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಿಶ್ವ ಛಾಯಗ್ರಹಣ ದಿನದ ಆಚರಣೆ

Suddi Udaya

ಶಿಶಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya
error: Content is protected !!