August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

ಬೆಳ್ತಂಗಡಿ: ಪೆರೋಡಿತ್ತಾಯಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬೆಸ್ಟ್ ಫೌಂಡೇಶನ್ ಸ್ಥಾಪಕ ಅಧ್ಯಕ್ಷ ರಕ್ಷಿತ್ ಶಿವರಾಂರವರು ಉಚಿತವಾಗಿ ನೀಡಿದ ನೋಟ್ ಪುಸ್ತಕಗಳನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಮಲತಾ ಹಾಗೂ ಉಪಾಧ್ಯಕ್ಷ ಸುಲೈಮಾನ್ ರವರು ಶಾಲಾ ಮಕ್ಕಳಿಗೆ ವಿತರಿಸಿದರು.

ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರು ಸ್ವಾಗತಿಸಿ, ಹಿರಿಯ ಶಿಕ್ಷಕರು ವಂದಿಸಿದರು.
ರಕ್ಷಿತ್ ಶಿವರಾಂ ರವರನ್ನು ಸಂಪರ್ಕಿಸಿ ಸಹಕಾರ ಪಡೆಯುವಲ್ಲಿ ಶಾಲಾ ಹಿರಿಯ ವಿದ್ಯಾರ್ಥಿ ಸಂಶುದ್ದಿನ್ ಸಹಕರಿಸಿದರು.

Related posts

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಲಾಯಿಲ 38 ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಗಣೇಶ್ ಆರ್, ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್, ಕೋಶಾಧಿಕಾರಿಯಾಗಿ ದಿನೇಶ್ ಶೆಟ್ಟಿ

Suddi Udaya
error: Content is protected !!