29.3 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆ

ಮಚ್ಚಿನ: ಸರ್ಕಾರಿ ಪ್ರೌಢಶಾಲೆಯಲ್ಲಿ 2026-27 ನೇ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆಯು ಸೂಕ್ಷ್ಮ ಮತಗಟ್ಟೆಯ ಪರಿಕಲ್ಪನೆಯೊಂದಿಗೆ ನಡೆಯಿತು.

ಸೂಕ್ಷ್ಮ ಮತಗಟ್ಟೆಯಲ್ಲಿ ಸುಸೂತ್ರವಾಗಿ ಚುನಾವಣೆ ನಡೆಯಲು ಮತಗಟ್ಟೆ ಅಧಿಕಾರಿಗಳ ಜೊತೆ ಕೇಂದ್ರದ ಸಶಸ್ತ್ರ ಮೀಸಲು ಪಡೆ, mocro observer ಹಾಗೂ ವೀಡಿಯೋಗ್ರಾಫರ್ ರವರ ಪಾತ್ರವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಶಾಲಾ ಮುಖ್ಯಮಂತ್ರಿಯಾಗಿ 10ನೇ ತರಗತಿಯ ಗುಣಶ್ರೀ ಎಲ್.ಎಸ್. ಆಯ್ಕೆಯಾದರು ಹಾಗೂ ವಿವಿಧ ಮಂತ್ರಿಗಳನ್ನು ಆಯ್ಕೆ ಮಾಡಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರ ಮಾರ್ಗದರ್ಶನದಂತೆ, ಸಮಾಜ ವಿಜ್ಞಾನ ಶಿಕ್ಷಕ ವೆಂಕಪ್ಪ ಬಿ ರವರ ಮುಂದಾಳತ್ವದಲ್ಲಿ ಎಲ್ಲ ಶಿಕ್ಷಕರ ಸಹಕಾರದೊಂದಿಗೆ ಮತದಾನ ನಡೆಯಿತು.

Related posts

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya
error: Content is protected !!