25.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆ

ಮಚ್ಚಿನ: ಸರ್ಕಾರಿ ಪ್ರೌಢಶಾಲೆಯಲ್ಲಿ 2026-27 ನೇ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆಯು ಸೂಕ್ಷ್ಮ ಮತಗಟ್ಟೆಯ ಪರಿಕಲ್ಪನೆಯೊಂದಿಗೆ ನಡೆಯಿತು.

ಸೂಕ್ಷ್ಮ ಮತಗಟ್ಟೆಯಲ್ಲಿ ಸುಸೂತ್ರವಾಗಿ ಚುನಾವಣೆ ನಡೆಯಲು ಮತಗಟ್ಟೆ ಅಧಿಕಾರಿಗಳ ಜೊತೆ ಕೇಂದ್ರದ ಸಶಸ್ತ್ರ ಮೀಸಲು ಪಡೆ, mocro observer ಹಾಗೂ ವೀಡಿಯೋಗ್ರಾಫರ್ ರವರ ಪಾತ್ರವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಶಾಲಾ ಮುಖ್ಯಮಂತ್ರಿಯಾಗಿ 10ನೇ ತರಗತಿಯ ಗುಣಶ್ರೀ ಎಲ್.ಎಸ್. ಆಯ್ಕೆಯಾದರು ಹಾಗೂ ವಿವಿಧ ಮಂತ್ರಿಗಳನ್ನು ಆಯ್ಕೆ ಮಾಡಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರ ಮಾರ್ಗದರ್ಶನದಂತೆ, ಸಮಾಜ ವಿಜ್ಞಾನ ಶಿಕ್ಷಕ ವೆಂಕಪ್ಪ ಬಿ ರವರ ಮುಂದಾಳತ್ವದಲ್ಲಿ ಎಲ್ಲ ಶಿಕ್ಷಕರ ಸಹಕಾರದೊಂದಿಗೆ ಮತದಾನ ನಡೆಯಿತು.

Related posts

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya
error: Content is protected !!