30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮಳೆಗಾಲದಲ್ಲಿ ಉಂಟಾಗಬಹುದಾದ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಕ್ರಮದ ಬಗ್ಗೆ ಎಲ್ಲಾ ಇಲಾಖಾಧಿಕಾರಿಗಳ ಸಭೆ ಜೂ.15ರಂದು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರವಾತಿ ಸಭಾಂಗಣದಲ್ಲಿ ನಡೆಯಿತು.

ತಾ.ಪಂ.ಇಓ ಭವಾನಿಶಂಕರ್ ಎನ್, ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿಎಸ್, ಉಪ ತಹಶೀಲ್ದಾರ್ ರವೀಂದ್ರ ಶೆಟ್ಟಿ, ತಾಲೂಕು ಮಟ್ಟದ ಅಧಿಕಾರಿಗಳು, ವಿಎ ಮತ್ತು ಪಿಡಿಓಗಳು ಭಾಗವಹಿಸಿದ್ದರು.

Related posts

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ನೂತನ ವಿದ್ಯಾರ್ಥಿಗಳ ಪ್ರವೇಶೋತ್ಸವ ಸಮಾರಂಭ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya
error: Content is protected !!