31.1 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

ಇಂದಬೆಟ್ಟು: ಇಲ್ಲಿಯ ಪಲ್ಲದಕೋಡಿ ನಿವಾಸಿ ಜಗದೀಶ್ (35ವ) ರವರು ಹೃದಯಾಘಾತದಿಂದ ಜೂ.14ರಂದು ನಿಧನರಾದರು.

ಇವರು ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಸುಮಾರು 12 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು.

ಮೃತರು ತಂದೆ ಜಯ ಪೂಜಾರಿ, ತಾಯಿ ಸುಂದರಿ, ಸಹೋದರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!