24.3 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿಸಂಘ-ಸಂಸ್ಥೆಗಳು

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲ ರವರಿಗೆ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಡಳಿತ ಸಮಿತಿ ಮತ್ತು ಬಯಲುವಾರು ಸಮಿತಿ ಹಾಗೂ ಊರವರ ವತಿಯಿಂದ ನುಡಿ ನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಾಸಪ್ಪಗೌಡ ಕೋಡ್ಯಡ್ಕ, ಪವಿತ್ರ ವಾಣಿ ಹರೀಶ್ ತಾಳಿಂಜ, ಊರ ಗಣ್ಯರಾದ ತಿಲಕ್ ಉರುವಾಲು, ರವಿರಾಜ ಮಂದಿರ ಉರುವಾಲು, ಕಲ್ಲೇರಿ ನವಚೇತನ ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣ ಶೆಟ್ಟಿ, ಶ್ಯಾಮ್ ಭಟ್ ವಾದ್ಯಕೋಡಿ, ಸೇಸಪ್ಪ ರೈ ಕೊರಿಂಜ, ಶಂಕರ ನಾರಾಯಣ ಭಟ್ ಸಾಮೆಗುಳಿ, ಸೇಸಪ್ಪ ಗೌಡ ಮಜಿಕುಡೇಲು, ಪ್ರಕಾಶ್ ಪಾಂಗಣ್ಣಾಯ, ಲಿಂಗಪ್ಪ ನಾಯ್ಕ ಮುರತ್ತಕೋಡಿ, ಜನಾರ್ದನ ಗೌಡ ನಾಕಾಲು, ಆಡಳಿತ ಸಮಿತಿಯ ಸದಸ್ಯರು, ಗ್ರಾಮಸ್ಥರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಅಭಿಮಾನಿ ಬಳಗ ಹಾಗೂ ಊರವರು ಉಪಸ್ಥಿತರಿದ್ದರು. ಸೀತಾರಾಮ ಆಳ್ವ ಕೊರಿಂಜ ನಿರೂಪಿಸಿದರು.

Related posts

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya
error: Content is protected !!