30.8 C
ಪುತ್ತೂರು, ಬೆಳ್ತಂಗಡಿ
September 15, 2026
ನಿಧನ

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್. ಬಿ. ನಿಧನ

ಬೆಳ್ತಂಗಡಿ: ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಬಾರ್ಯ ಮತ್ತು ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಸೇವೆಯಲ್ಲಿದ್ದ, ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರೇಡ್ -1 ಕಾರ್ಯದರ್ಶಿ ಜಯಕೀರ್ತಿ ಹೆಚ್ ಬಿ.(47ವ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೂ..15 ರಂದು ಕೊನೆಯುಸಿರೆಳೆದಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ವಿವಿಧ ಪಂಚಾಯತ್ ಗಳಾದ‌ ನೆರಿಯ, ಮಿತ್ತಬಾಗಿಲು, ಕಡಿರುದ್ಯಾವರ, ಮಲವಂತಿಗೆ, ಕಲ್ಮಂಜ ಇಲ್ಲೆಲ್ಲಾ ಪ್ರಭಾರ ನೆಲೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ (ಪಿಡಿಒ) ಆಗಿ ಕರ್ತವ್ಯ ಸಲ್ಲಿಸಿದ್ದರು.

ಕೆಲ ದಿನಗಳ ಹಿಂದೆ ಅನಾರೋಗ್ಯವೆಂದು ಮಂಗಳೂರಿನ
ಆಸ್ಪತ್ರೆಗೆ ದಾಖಲಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya
error: Content is protected !!