September 17, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಪುಂಜಾಲಕಟ್ಟೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪುಂಜಾಲಕಟ್ಟೆ ಇದರ ವಾರ್ಷಿಕ ಸಭೆಯು ಬಂಗ್ಲೆ ಮೈದಾನದಲ್ಲಿ 3ನೇ ವರ್ಷದ ಅಧ್ಯಕ್ಷರ ನೇತೃತ್ವದಲ್ಲಿ ಜರಗಿತು.

ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಂ. ತುಂಗಪ್ಪ ಬಂಗೇರ ಮೂರ್ಜೆ, ಅಧ್ಯಕ್ಷರಾಗಿ ಹರೀಶ್ ಪೂಜಾರಿ ಅನಿಲಡೆ, ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಚಾರ್ಯ ನೀನ್ಯಾರ್, ಕೋಶಾಧಿಕಾರಿ ಯೋಗೀಶ್ ಪೂಜಾರಿ ಕುಕ್ಕಳ , ಕಾರ್ಯದರ್ಶಿ ಕಿಶೋರ್ ಯಚ್. ಪೂಜಾರಿ ಹಟ್ಟತೋಡಿ, ಹಾಗೂ ಗೌರಿ ಮಹಿಳಾ ಸಮಿತಿಯ ನೂತನ ಸಂಚಾಲಕರಾಗಿ ಗುಣವತಿ ಶೆಟ್ಟಿಗಾರ್ ನಾಕುನಾಡು, ಸಹ ಸಂಚಾಲಕರಾಗಿ ವೀಣಾ ದಿವಾಕರ ಆಚಾರ್ಯ ಪುಂಜಾಲಕಟ್ಟೆ, ಇವರನ್ನು ಸಮಿತಿಯ ಸರ್ವಸದಸ್ಯರುಗಳ ಸಮ್ಮುಖದಲ್ಲಿ ಸರ್ವನುಮಾತದಲ್ಲಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ವಿವಿಧ ಸಹಕರಿಸುವ ಸಂಘ ಸಂಸ್ಥೆಗಳ ಸದಸ್ಯರುಗಳು ಉಪಸ್ಥಿತರಿದ್ದರು..ಆಯ್ಕೆ ಆದ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದನೆಗಳು…

Related posts

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

Suddi Udaya

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ತರಬೇತಿ ಮೇಲ್ವಿಚಾರಕರಿಂದ ಶ್ರಮ ವಿನಿಮಯ ಮಾಡುತ್ತಿರುವ ಮಾಯ ಕಾರ್ಯಕ್ಷೇತ್ರದ ಎಂಜಿರಿಗಿ ಸಂಘದ ಬೇಟಿ

Suddi Udaya

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಿರ್ಲಾಲು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
error: Content is protected !!