28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ: ನರೇಂದ್ರ ಮೋದಿಯವರು ಪ್ರದಾನಮಂತ್ರಿಯಾಗಿ ಸುದೀರ್ಘ 12 ವರ್ಷ ವರುಷ ಪೂರೈಸಿದ ಹಿನ್ನೆಲೆಯಲ್ಲಿ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ಮೋದಿಯವರ ಅಯುರಾರೊಗ್ಯ ಮತ್ತು ದೀರ್ಘಾಯುಷ್ಯ ವೃದ್ದಿಸಲಿ ದೇಶವನ್ನು ಮುನ್ನಡೆಸುವ ಶಕ್ತಿ ಇನ್ನಷ್ಟು ಕರುಣಿಸಲಿ ಎಂದು ಕಳೆಂಜ ಶಕ್ತಿ ಕೇಂದ್ರ ವತಿಯಿಂದ ರುದ್ರಭಿಷೇಕ ಮತ್ತು ಸಂಕಲ್ಪ ಮಾಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಾಹಶಕ್ತಿ ಕೇಂದ್ರ ಪ್ರಮುಖ್ ಹರೀಶ್ ಕೊಯಿಲ, ಶಕ್ತಿ ಕೇಂದ್ರ ಪ್ರಮುಖ್ ಧನಂಜಯ ಗೌಡ ,ಮಾಜಿ ಪಂಚಾಯತ್ ಅಧ್ಯಕ್ಷೆ ಶಾರದ ಕೊಡಂಗೆ, ಮಾಜಿ ಪಂಚಾಯತ್ ಉಪಾಧ್ಯಕ್ಷರು ಮಂಜುನಾಥ ಗೌಡ ಹರಿತ್ತಕಜೆ, ಕೃಷಿ ಪತ್ತಿನ ಸಹಕಾರಿ ಸಂಘ ನಿಡ್ಲೆ ಇದರ ನಿರ್ದೇಶಕಿ ವಿಜಯಲಕ್ಷ್ಮಿ ಉದ್ರಜೆ, ಬೂತ್ ಅಧ್ಯಕ್ಷರಾದ ಉಮೇಶ್ ನಿಡ್ಹಜೆ, ಹರೀಶ್ ವಳಗುಡ್ಡೆ ಮತ್ತು ಕೃಷಪ್ಪ ಗೌಡ ಕೊಡಂಗೆ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya
error: Content is protected !!