August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿ ವತಿಯಿಂದ ಸೂರ್ಯತ್ತಾವು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

ಪಟ್ರಮೆ: ಸೂರ್ಯತ್ತಾವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಾಜಿ ಪಂಚಾಯತ್ ಸದಸ್ಯ ಶಾಮರಾಜ್ ಭಟ್, ಎಸ್ ಡಿ ಎಂ ಸಿ ಅಧ್ಯಕ್ಷ ಪ್ರವೀಣ್, ಉಪಾಧ್ಯಕ್ಷೆ ಜ್ಯೋತಿ ಚಿದಾನಂದ, ತಾಯಂದಿರ ಸಮಿತಿಯ ಅಧ್ಯಕ್ಷೆ ರೂಪಲತಾ ರವಿ, ಉಪಾಧ್ಯಕ್ಷೆ ಸುಮಲತಾ ದಿನೇಶ್ ಹಾಗೂ ಶಾಲಾ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿಯರಾದ ಮೋಹಿನಿ ಹಾಗೂ ಶ್ವೇತಾ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya
error: Content is protected !!